Last Updated: 4 May 2024 5:02 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಪೆನ್ಡ್ರೈವ್ ವಿಡಿಯೊದಲ್ಲಿದ್ದ ಸಂತ್ರಸ್ತೆಯಿಂದ ದೂರು l ದುಬೈನಲ್ಲಿ ಆರೋಪಿ?
(21 hours ago)
76
‘ಹಾಸನದ ಸಂಸದ ಪ್ರಜ್ವಲ್ ರೇವಣ್ಣ ನನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ’ ಎಂಬುದಾಗಿ ಆರೋಪಿಸಿ ಸಿಐಡಿ ಠಾಣೆಗೆ ದೂರು ನೀಡಿರುವ 44 ವರ್ಷದ ಮಹಿಳೆ, ತಮ್ಮ ದೂರಿನಲ್ಲಿ ಕೃತ್ಯದ ಬಗ್ಗೆ ವಿವರಿಸಿದ್ದಾರೆ.
(12 hours ago)
70
ಚಿಕ್ಕಬಳ್ಳಾಪುರ ನಗರದ ಸಿದ್ದರಾಮಯ್ಯ ಕಾನೂನು ವಿದ್ಯಾಲಯದ ಪ್ರಾಂಶುಪಾಲರ ವಿವಾದಾತ್ಮಕ ಪ್ರಕಟಣೆ
(17 hours ago)
36
ರಾಯ್ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡುತ್ತಿರುವುದು ಇಡೀ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಹೇಳಿದ್ದಾರೆ.
(18 hours ago)
27
ಕೆಪಿಸಿಸಿ ಸದಸ್ಯ ಹಾಗೂ ಶಿರಸಿಯ ಉದ್ಯಮಿ ದೀಪಕ್ ದೊಡ್ಡೂರು ಹಾಗೂ ಇವರ ಉದ್ಯಮದ ಇಬ್ಬರು ಜತೆಗಾರರ ನಿವಾಸದ ಮೇಲೆ ಶುಕ್ರವಾರ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
(19 hours ago)
25
ಮೊದಲ ವಿಮಾನ ಪ್ರಯಾಣ ತಂದ ಪೇಚು* ದೂರು ದಾಖಲಿಸಿದ ವಿಮಾನಯಾನ ಸಂಸ್ಥೆ
(22 hours ago)
23
ಆರೋಪಿ ಬಾಲಕನ ವಶಕ್ಕೆ ಪಡೆದು ವಿಚಾರಣೆ
(20 hours ago)
19
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಯ್ಬರೇಲಿಯಿಂದ ಸ್ಪರ್ಧೆ ಮಾಡಲಿದ್ದಾರೆ.
(21 hours ago)
17
ರಾಜ್ಯದಲ್ಲಿ ಪೊಲೀಸ್ನವರು ಇದ್ದಾರ ಅಥವಾ ಸತ್ತಿದ್ದಾರಾ: ಅಶೋಕ ವಾಗ್ದಾಳಿ
(14 hours ago)
16
ಕೋವಿಶೀಲ್ಡ್ ಲಸಿಕೆ ಪರಿಣಾಮಗಳ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
(14 hours ago)
15
Also Visit:
ಮುಖ್ಯ ವಾರ್ತೆಗಳು
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
Zee News ಕನ್ನಡ
ಮುಖ್ಯ ವಾರ್ತೆಗಳು
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
Zee News ಕನ್ನಡ
ಕನ್ನಡಪ್ರಭ
News18 ಕನ್ನಡ
ಈ ಸಂಜೆ
ಉದಯವಾಣಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
Btv ನ್ಯೂಸ್
ವಿಶ್ವವಾಣಿ
ದಿಗ್ವಿಜಯ ನ್ಯೂಸ್
ಪಬ್ಲಿಕ್ ಟಿವಿ
ಮಂಗಳೂರಿಯನ್
ಸಾಹಿಲ್ ಆನ್ ಲೈನ್
TV9 ಕನ್ನಡ
ನ್ಯೂಸ್ ಫಸ್ಟ್ ಕನ್ನಡ
ವಿಜಯವಾಣಿ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
May 4
ಶಿವಮೊಗ್ಗ ಲೋಕಸಭೆ ಕ್ಷೇತ್ರ: ಇಲ್ಲಿ ಅಭಿವೃದ್ಧಿ, ಗ್ಯಾರಂಟಿ, ಹಿಂದುತ್ವದ ಸದ್ದು
22 mins ago
HD ರೇವಣ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ಅಪಹರಣ ಕೇಸ್ ದಾಖಲು– ಸತೀಶ್ ಬಾಬಣ್ಣ ಬಂಧನ
52 mins ago
ಜಮ್ಮು– ಕಾಶ್ಮೀರಕ್ಕೆ ಸಂಬಂಧಿಸಿದ ಸಂವಿಧಾನದ ಪರಿಚ್ಛೇದ 370 ತೆರವಿನಿಂದ ಕರ್ನಾಟಕಕ್ಕೆ ಏನು ಪ್ರಯೋಜನ? ಕಾಶ್ಮೀರ ವಿಚಾರ ಕರ್ನಾಟಕಕ್ಕೆ ಏಕೆ ಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಳುತ್ತಾರೆ.
52 mins ago
ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಿ.ಬಿ.ವಿನಯ್ಕುಮಾರ್ ಅದಾಗಲೇ ಪ್ರಚಾರಕ್ಕೆ ಹೊರಡಲು ಸಿದ್ಧವಾಗಿದ್ದರು. ಈ ನಡುವೆಯೇ ವಿನಯ್ಕುಮಾರ್ ಮಾತಿಗೆ ಸಿಕ್ಕರು. ಅವರ ಸಂದರ್ಶನದ ಭಾಗ ಇಲ್ಲಿದೆ.
82 mins ago
ಅಭ್ಯರ್ಥಿ ಸಂದರ್ಶನ | ಅಚ್ಚರಿಯ ಫಲಿತಾಂಶ ಬರುತ್ತದೆ ಕಾದು ನೋಡಿ: ವಿನಯ್ಕುಮಾರ್
82 mins ago
ಲೈಂಗಿಕ ದೌರ್ಜನ್ಯ ಕೇಸ್: ಎಚ್.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್
2 hours ago
‘ಇಂಡಿಯಾ’ ಒಕ್ಕೂಟದ ಸದಸ್ಯರು ದೇಶ ವಿರೋಧಿ ಶಕ್ತಿಗಳಿಗೆ ಬೆಂಬಲ ನೀಡುತ್ತಿದ್ದಾರೆ ಮತ್ತು ಶ್ರೀರಾಮನನ್ನು ವಿರೋಧಿಸುತ್ತಿದ್ದಾರೆ. ಮುಸ್ಲಿಮರಿಗೆ ಮೀಸಲಾತಿ ನೀಡುವ ಮೂಲಕ ಕಾಂಗ್ರೆಸ್ ಪಕ್ಷವು ಸಂವಿಧಾನವನ್ನು ಬದಲಾಯಿಸಲು ಯತ್ನಿಸುತ್ತಿದೆ
2 hours ago
May 3
IPL 2024 MI v KKR: ಮಿಂಚಿದ ಸ್ಟಾರ್ಕ್: ಕೆಕೆಆರ್ಗೆ ಜಯ
3 hours ago
ವೆಂಕಟೇಶ್ ಅರ್ಧ ಶತಕ* ಮುಂಬೈಗೆ ಎಂಟನೇ ಸೋಲು
3 hours ago
ಮುಖಾಮುಖಿ: ಸಮಸ್ತಿಪುರ (ಬಿಹಾರ) | ಶಾಂಭವಿ ಚೌಧರಿ vs ಸನ್ನಿ ಹಜಾರಿ
4 hours ago
ಬಿಹಾರದ ಸಮಸ್ತಿಪುರ ಲೋಕಸಭಾ ಕ್ಷೇತ್ರದಿಂದ ಎನ್ಡಿಎ ಅಭ್ಯರ್ಥಿಯಾಗಿ ಲೋಕ ಜನಶಕ್ತಿ ಪಕ್ಷವು (ರಾಮ್ ವಿಲಾಸ್) ಶಾಂಭವಿ ಚೌಧರಿ ಅವರನ್ನು ಕಣಕ್ಕಿಳಿಸಿದೆ.
4 hours ago
ಗಾಂಧಿ ಕುಟುಂಬದ ಆಪ್ತನ ನಿಷ್ಠೆಗೆ ‘ಕೈ’ ಪ್ರತಿಫಲ; ನಾಮಪತ್ರ ಸಲ್ಲಿಕೆ
4 hours ago
ಅಫಿಡವಿಟ್ನಲ್ಲಿ ಸುಳ್ಳು ಮಾಹಿತಿ: ಖಂಡ್ರೆ ಆರೋಪ
4 hours ago
ಕೇಂದ್ರ ಸಚಿವ ಖೂಬಾರಿಗೆ ₹25.28 ಕೋಟಿ ದಂಡ
4 hours ago
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಇಂದು ನಡೆಯುತ್ತಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೋಲ್ಕತ್ತ ನೈಟ್ ರೈಡರ್ಸ್ ತಂಡವು 24 ರನ್ಗಳ ಜಯ ಸಾಧಿಸಿದೆ.
5 hours ago
IPL 2024 MI v KKR: ಮುಂಬೈ ವಿರುದ್ಧ ಕೆಕೆಆರ್ಗೆ 24 ರನ್ಗಳ ಜಯ
5 hours ago
‘ಮತದಾರ ಪ್ರಭುಗಳು’ ಸಿನಿಮಾ ಪ್ರಸಾರಕ್ಕೆ ಅವಕಾಶ ನಿರಾಕರಣೆ
7 hours ago
ಪಶ್ಚಿಮ ಬಂಗಾಳ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ‘ಬಿಜೆಪಿಗೆ ಮತ ಚಲಾಯಿಸಿ’ ಎಂದು ಹೇಳಿರುವ ವಿಡಿಯೊವನ್ನು ತಿರುಚಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
7 hours ago
ISL Final | ಮುಂಬೈ ಸಿಟಿ–ಮೋಹನ್ ಹಣಾಹಣಿ
7 hours ago
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ‘ಹಿಂದೂ ಹೃದಯ ಸಾಮ್ರಾಟ’ನ ವರ್ಚಸ್ಸನ್ನು ಸೃಷ್ಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಶುಕ್ರವಾರ ಹೇಳಿದರು.
7 hours ago
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಇಂದು ನಡೆಯುತ್ತಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಸವಾಲಿನ ಮೊತ್ತ ಪೇರಿಸಿದೆ.
8 hours ago
ಮೇ 7ರಂದು ನಡೆಯಲಿರುವ ಕಲಬುರಗಿ ಲೋಕಸಭಾ ಕ್ಷೇತ್ರದ ಚುನಾವಣೆಯ ಮತದಾನ ಸಂದರ್ಭದಲ್ಲಿ ಮತದಾರರಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದರು.
8 hours ago
ಕಲಬುರಗಿ: ಮತಗಟ್ಟೆಗಳಲ್ಲಿ ಕುಡಿಯುವ ನೀರು, ಆಂಬುಲೆನ್ಸ್ ವ್ಯವಸ್ಥೆ
8 hours ago
ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಜಾಮೀನು ಮಂಜೂರಾತಿ ಕೋರಿಕೆಯನ್ನು ಶನಿವಾರ (ಮೇ 4) ಆಲಿಸಿ ಆದೇಶ ಪ್ರಕಟಿಸುವುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ.
8 hours ago
IPL 2024 MI v KKR: ಮಿಂಚಿದ ವೆಂಕಟೇಶ್– ಮನೀಷ್, ಮುಂಬೈ ಗೆಲುವಿಗೆ 170 ರನ್ ಗುರಿ
8 hours ago
ICC T20 World Cup: ವಿಂಡೀಸ್ ತಂಡಕ್ಕೆ ಪೊವೆಲ್ ನಾಯಕ
8 hours ago
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ರಾಜಭವನದ ಮಹಿಳಾ ನೌಕರರೊಬ್ಬರ ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಆರೋಪಿಸಿದರು.
8 hours ago
ಕೇಂದ್ರಿಯ ಮಾಧ್ಯಮಿಕ ಶಿಕ್ಷಣ ಮಂಡಳಿಯ(ಸಿಬಿಎಸ್ಇ) 10 ಮತ್ತು 12ನೇ ತರಗತಿಯ ಫಲಿತಾಂಶವು ಮೇ 20ರ ಬಳಿಕ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
8 hours ago
ಪಾಕಿಸ್ತಾನದಲ್ಲೇನಾದರೂ ಚುನಾವಣೆ ನಡೆದರೆ ರಾಹುಲ್ ಗಾಂಧಿ ಜಯ ಸಾಧಿಸುತ್ತಾರೆ. ಆದರೆ, ಭಾರತದಲ್ಲಿ ಜಯ ಗಳಿಸುವುದು ನರೇಂದ್ರ ಮೋದಿ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ.
8 hours ago
Boxing | ಭಾರತಕ್ಕೆ 22 ಪದಕ ಖಚಿತ
8 hours ago
LS Polls | ಪ್ರಧಾನಿ ಮೌನ ಪ್ರಶ್ನಿಸಿದ ಮಮತಾ
8 hours ago
ರೈತರಿಗಾಗಿ ಸಾಲ ಮನ್ನಾ ಮಾಡದ ಮೋದಿ, ತಮಗಾಗಿ ವಿಮಾನ ಖರೀದಿಸಿದ್ದಾರೆ: ಪ್ರಿಯಾಂಕಾ
9 hours ago
‘ತಮ್ಮ ಪ್ರಯಾಣಕ್ಕೆ ಹೊಸ ವಿಮಾನ ಖರೀದಿಸುವ ಪ್ರಧಾನಿ ನರೇಂದ್ರ ಮೋದಿ ಅವರು, ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡಲಿಲ್ಲ’ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾಗ್ದಾಳಿ ನಡೆಸಿದರು.
9 hours ago
ಪಶ್ಚಿಮ ಬಂಗಾಳದ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಭವಿಷ್ಯ * ಟಿಎಂಸಿ ಓಲೈಕೆ ರಾಜಕಾರಣದಲ್ಲಿ ತೊಡಗಿದೆ ಎಂದು ವಾಗ್ದಾಳಿ
9 hours ago
ರಾಯ್ಬರೇಲಿಗೆ ರಾಹುಲ್, ಅಮೇಠಿಗೆ ಶರ್ಮಾ
9 hours ago
ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (ಎಎಮ್ಯು) ಆವರಣದಲ್ಲಿ ಕಳೆದ ವರ್ಷ ಬೀದಿ ನಾಯಿಗಳ ದಾಳಿಯಿಂದ 65 ವರ್ಷದ ವೃದ್ಧ ಮೃತಪಟ್ಟಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಹೇಳಿದೆ.
9 hours ago
ಚಂದ್ರನ ಮತ್ತೊಂದು ಬದಿಯಿಂದ ಮಾದರಿ ಸಂಗ್ರಹ ಗುರಿ
9 hours ago
ದಿನ ಭವಿಷ್ಯ: ಈ ರಾಶಿಯವರ ಬುದ್ಧಿ ಪರಮಾತ್ಮನಲ್ಲಿ ಸ್ಥಿರವಾದರೆ ಜಯ ಖಂಡಿತ
9 hours ago
ಸಾರ್ವಕಾಲಿಕ ಕುಸಿತ ಕಾಣಲಿರುವ ಕಾಂಗ್ರೆಸ್: ಪ್ರಧಾನಿ ಮೋದಿ
9 hours ago
ಮಂಗಳೂರು: ಬೃಹತ್ ಪರದೆಯಲ್ಲಿ ಐಪಿಎಲ್ ಪಂದ್ಯಗಳು
9 hours ago
ಭಾರತದ ವ್ಯಂಗ್ಯಚಿತ್ರ ಕಲಾವಿದೆ ರಚಿತಾ ತನೇಜಾ ಹಾಗೂ ಹಾಂಗ್ಕಾಂಗ್ನ ಜುಂಜಿ ಅವರಿಗೆ ‘ಕೋಫಿ ಅನ್ನಾನ್ ಕರೇಜ್ ಇನ್ ಕಾರ್ಟೂನಿಂಗ್’ ಪ್ರಶಸ್ತಿಯನ್ನು ಘೋಷಿಸಲಾಗಿದೆ.
10 hours ago
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಇಂದು ನಡೆಯುತ್ತಿರುವ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಟ ನಡೆಸುತ್ತಿವೆ.
10 hours ago
ಒಕ್ಕಲಿಗರ ಸಮುದಾಯಕ್ಕೆ ರಮೇಶ್ ಕುಮಾರ್ ನಿಂದನೆ ಆರೋಪ, ಪ್ರತಿಭಟನೆ ಎಚ್ಚರಿಕೆ
10 hours ago
T20 WC | ಭಾರತದ ಇಬ್ಬರು ಅಂಪೈರ್ಗಳಿಗೆ ಅವಕಾಶ, ಶ್ರೀನಾಥ್ ಮ್ಯಾಚ್ ರೆಫ್ರಿ
10 hours ago
IPL 2024 MI v KKR: ಕೋಲ್ಕತ್ತ ವಿರುದ್ಧ ಟಾಸ್ ಗೆದ್ದ ಮುಂಬೈ, ಫೀಲ್ಡಿಂಗ್ ಆಯ್ಕೆ
10 hours ago
ಕ್ಷಮೆಯಾಚನೆಗೆ ಒಕ್ಕಲಿಗರ ಸಂಘ ಆಗ್ರಹ
10 hours ago
ಮಹಿಳಾ ಕ್ರಿಕೆಟ್: ದಕ್ಷಿಣ ಆಫ್ರಿಕಾ ಎದುರು ಭಾರತದಲ್ಲಿ ಟೆಸ್ಟ್, ಏಕದಿನ, T20 ಸರಣಿ
10 hours ago
Kangaroo Movie 2024 Review: ಭ್ರೂಣಹತ್ಯೆ ವಿಷಯವನ್ನು ಇಟ್ಟುಕೊಂಡು ನಿರ್ದೇಶಕ ಕಿಶೋರ್ ಮೇಗಳಮನೆ ‘ಕಾಂಗರೂ’ ಎಂಬ ಹಾರರ್ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೆಣೆದಿದ್ದಾರೆ.
10 hours ago
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ಕುರಿತು ಪಾಕಿಸ್ತಾನ ರಾಯಭಾರಿ ನೀಡಿದ ‘ವಿನಾಶಕಾರಿ ಮತ್ತು ಅಪಾಯಕಾರಿ’ ಹೇಳಿಕೆಗೆ ತೀಕ್ಷ್ಣವಾದ ಪ್ರತ್ಯುತ್ತರ ನೀಡಿದ ಭಾರತ, ‘ಪಾಕಿಸ್ತಾನವು ಎಲ್ಲ ವಿಷಯಗಳಲ್ಲೂ ಅಪ್ರಾಮಾಣಿಕವಾಗಿ ನಡೆದುಕೊಂಡಿರುವ ಇತಿಹಾಸ ಹೊಂದಿದೆ’ ಎಂದು ಚಾಟಿ ಬೀಸಿದೆ.
10 hours ago
ದಕ್ಷಿಣ ಆಫ್ರಿಕಾ ಮಹಿಳಾ ಕ್ರಿಕೆಟ್ ತಂಡದ ವಿರುದ್ಧ ಜೂನ್ ಹಾಗೂ ಜುಲೈನಲ್ಲಿ ನಡೆಯಲಿರುವ ಏಕೈಕ ಟೆಸ್ಟ್ ಹಾಗೂ ತಲಾ ಮೂರು ಏಕದಿನ, ಟಿ20 ಪಂದ್ಯಗಳ ಸರಣಿಗೆ ಭಾರತ ಆತಿಥ್ಯ ವಹಿಸಲಿದೆ.
10 hours ago
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ‘ಇಂಡಿಯಾ’ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ‘ಕಾಂಗ್ರೆಸ್ ಪಕ್ಷವು ದೇಶದ ಶತ್ರುಗಳ ಜತೆ ಕೈಜೋಡಿಸಿದೆ’ ಎಂದು ಆರೋಪಿಸಿದರು.
11 hours ago
LS polls |ಬಿಜೆಪಿ ಮುಖಂಡ ವಿಜುಗೌಡರಿಂದ ಜೀವಬೆದರಿಕೆ: ದೂರು ದಾಖಲಿಸಿದ ಸುನೀಲಗೌಡ
11 hours ago
ಚಲಿಸುವ ರೈಲಿನಲ್ಲಿ ಶೌಚಾಲಯ ಬಳಸಲು ಹೋಗುತ್ತಿದ್ದ ಗರ್ಭಿಣಿಯೊಬ್ಬರು ಆಯತಪ್ಪಿ ರೈಲಿನಿಂದ ಬಿದ್ದು ಮೃತಪಟ್ಟ ಘಟನೆಯು ತಮಿಳುನಾಡಿನ ಉಳಂದೂರುಪೇಟ್ ಹಾಗೂ ವಿರುಧಾಚಲಂ ನಡುವೆ ಶುಕ್ರವಾರ ನಡೆದಿದೆ.
11 hours ago
ಚಿನಕುರಳಿ: ಶುಕ್ರವಾರ, 3 ಮೇ 2024
11 hours ago
ಒಂದೇ ರೀತಿಯ ಹೆಸರಿನ ವ್ಯಕ್ತಿಗಳು ಚುನಾವಣೆಗೆ ಸ್ಪರ್ಧಿಸುವುದರಿಂದ ಉದ್ಭವಿಸುವ ಸಮಸ್ಯೆಯನ್ನು ಬಗೆಹರಿಸಲು ಪರಿಣಾಮಕಾರಿಯಾದ ವಿಧಾನಯೊಂದನ್ನು ರೂಪಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿತು.
11 hours ago
ರುವಾಂಗ್ ಪರ್ವತದಲ್ಲಿ ನಿರಂತರವಾಗಿ ಜ್ವಾಲಾಮುಖಿ ಸ್ಫೋಟಗೊಳ್ಳುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ಇಂಡೋನೇಷ್ಯಾ ಸರ್ಕಾರ, 10,000 ಜನರನ್ನು ಸುರಕ್ಷಿತ ಪ್ರದೇಶಕ್ಕೆ ಶಾಶ್ವತವಾಗಿ ಸ್ಥಳಾಂತರಿಸಲು ಮುಂದಾಗಿದೆ.
11 hours ago
ಒಂದೇ ರೀತಿಯ ಹೆಸರುಳ್ಳವರ ಸ್ಪರ್ಧೆ: ಸಮಸ್ಯೆ ಬಗೆಹರಿಸಲು ಕೋರಿದ್ದ ಅರ್ಜಿ ವಜಾ
11 hours ago
ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಜಾಮೀನು ಮಂಜೂರಾತಿ ಕೋರಿಕೆಯನ್ನು ತಕ್ಷಣವೇ ಪರಿಗಣಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.
12 hours ago
ಹತ್ತು ವರ್ಷದಲ್ಲಿ ದೇಶ ಲೂಟಿ ಮಾಡಿದ್ದೇ ಬಿಜೆಪಿ ಸಾಧನೆ: ಸಿದ್ದರಾಮಯ್ಯ ವಾಗ್ದಾಳಿ
12 hours ago
ಹತ್ತು ವರ್ಷದಲ್ಲಿ ದೇಶ ಲೂಟಿ ಮಾಡಿದ್ದೇ ಬಿಜೆಪಿ ಸಾಧನೆ. ಬಿಜೆಪಿಯವರಿಗೆ ರೈತರು, ಕಾರ್ಮಿಕರು, ಶ್ರಮಿಕರ ಕಷ್ಟ ಕಾಣುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
12 hours ago
Loading...
ಪ್ರಜಾವಾಣಿ
ಕ್ರೀಡೆ
ಮುಖ್ಯ ವಾರ್ತೆಗಳು
ವಾಣಿಜ್ಯ