Last Updated: 31 Mar 2025 6:02 AM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. ರಷ್ಯಾ ಅಧಕ್ಷ ವ್ಲಾಡಿಮಿರ್‌ ಪುಟಿನ್‌ ಅವರ ಅಧಿಕೃತ ಕಾರು ಎಂದು ನಂಬಲಾದ ʼಔರಸ್ ಸೆನಾಟ್ ಲಿಮೋಸಿನ್ʼ ಕಾರು ಮಾಸ್ಕೊದಲ್ಲಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.(15 hours ago)21
  2. ಯುಗಾದಿ ಎಂದರೆ ಹೊಸ ವರ್ಷ. ವಿಶ್ವಾವಸು ನಾಮ ಸಂವತ್ಸರದ ಯುಗಾದಿ ವರ್ಷದಲ್ಲಿ ನಿಮ್ಮ ರಾಶಿ ಭವಿಷ್ಯ, ವರ್ಷವಿಡೀ ಆರೋಗ್ಯ, ಶಿಕ್ಷಣ, ಸಂತಸ, ಉದ್ಯೋಗ - ಇವುಗಳು ಹೇಗಿರಲಿವೆ? ವೇದ ವಿದ್ವಾನ್ ಟಿ.ವಿ.ಅಜಿತ್ ಕಾರಂತ ಅವರು ವಿವರಿಸಿದ್ದಾರೆ.(20 hours ago)19
  3. ಕುಂದಾಪುರ ಉಪವಿಭಾಗದ ಉಪ ವಿಭಾಗಾಧಿಕಾರಿ ಕೆ. ಮಹೇಶ್‌ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.(9 hours ago)16
  4. ‘ನಮ್ಮಿಂದ ಜಮೀನು ಕಿತ್ತುಕೊಂಡ ಮೇಲೆ ಅದನ್ನು ಬಳಕೆ ಮಾಡಬೇಕಲ್ಲವೇ? ನಮಗೂ ಉಪಯೋಗವಿಲ್ಲ, ಅವರೂ ಏನೂ ಮಾಡುತ್ತಿಲ್ಲ. ಸುಮ್ಮನೆ ಇಟ್ಟುಕೊಂಡರೆ ಯಾರಿಗೆ ಏನು ಪ್ರಯೋಜನ?’...(23 hours ago)16
  5. Ugadi 2025: Podcast | ಯುಗಾದಿ ವರ್ಷ ಭವಿಷ್ಯ ಕೇಳಿ(20 hours ago)15
  6. ಆಲಮಟ್ಟಿ ಜಲಾಶಯದ ಮುಂಭಾಗದ ರೈಲ್ವೆ ಸೇತುವೆ ಕೆಳಗೆ ಕೃಷ್ಣಾ ನದಿಯಲ್ಲಿ ಯುಗಾದಿ ಪಾಡ್ಯದ ಅಂಗವಾಗಿ ಸ್ನಾನಕ್ಕೆ ತೆರಳಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ.(11 hours ago)14
  7. ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮೂಲಕ ಹಾದು ಹೋಗಿರುವ ಶಿವಮೊಗ್ಗ– ತಡಸ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸುತ್ತಿರುವ ಟೋಲ್ ಗೇಟ್‌, ಹಲವು ಸಮಸ್ಯೆಗಳನ್ನು ಹುಟ್ಟುಹಾಕುತ್ತಿದೆ.(17 hours ago)14
  8. ಬಸವಕಲ್ಯಾಣ ತಾಲ್ಲೂಕಿನ ಗಡಿಯಿಂದ ಕೇವಲ ಒಂದು ಕಿ.ಮೀ ಅಂತರದಲ್ಲಿದ್ದರೂ ಮಹಾರಾಷ್ಟ್ರ ರಾಜ್ಯಕ್ಕೊಳಪಟ್ಟಿರುವ ನೆಪದಿಂದ ಹಾಲಹಳ್ಳಿ ಗ್ರಾಮದ ಚನ್ನಬಸವಣ್ಣನವರ ಸ್ಮಾರಕವನ್ನು ನಿರ್ಲಕ್ಷಿಸಲಾಗಿದೆ(16 hours ago)13
  9. 'ಬಜರಂಗ ದಳ ಕಾರ್ಯಕರ್ತರ ಮೇಲೆ ವಿನಾಕಾರಣ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಲಾಗುತ್ತಿದೆ' ಎಂದು ಆರೋಪಿಸಿ, ಇಲ್ಲಿನ ಶಹಾಪುರ ಠಾಣೆ ಎದುರು ಬಜರಂಗ ದಳ, ಹಿಂದು ಸಂಘಟನೆಗಳ ಕಾರ್ಯಕರ್ತರು ಮತ್ತು ಮಹಿಳೆಯರು ಶನಿವಾರ ಪ್ರತಿಭಟನೆ ನಡೆಸಿದರು.(22 hours ago)11
  10. 1956 ರಲ್ಲಿ ತಮ್ಮ ಅನುಯಾಯಿಗಳೊಂದಿಗೆ ಡಾ. ಬಿ. ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕರಿಸಿದ ನಾಗ್ಪುರದ ದೀಕ್ಷ ಭೂಮಿಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ, ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸಿದರು.(16 hours ago)10

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Mar 31
Mar 30