Last Updated: 31 Mar 2025 6:02 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ರಷ್ಯಾ ಅಧಕ್ಷ ವ್ಲಾಡಿಮಿರ್ ಪುಟಿನ್ ಅವರ ಅಧಿಕೃತ ಕಾರು ಎಂದು ನಂಬಲಾದ ʼಔರಸ್ ಸೆನಾಟ್ ಲಿಮೋಸಿನ್ʼ ಕಾರು ಮಾಸ್ಕೊದಲ್ಲಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.
(15 hours ago)
21
ಯುಗಾದಿ ಎಂದರೆ ಹೊಸ ವರ್ಷ. ವಿಶ್ವಾವಸು ನಾಮ ಸಂವತ್ಸರದ ಯುಗಾದಿ ವರ್ಷದಲ್ಲಿ ನಿಮ್ಮ ರಾಶಿ ಭವಿಷ್ಯ, ವರ್ಷವಿಡೀ ಆರೋಗ್ಯ, ಶಿಕ್ಷಣ, ಸಂತಸ, ಉದ್ಯೋಗ - ಇವುಗಳು ಹೇಗಿರಲಿವೆ? ವೇದ ವಿದ್ವಾನ್ ಟಿ.ವಿ.ಅಜಿತ್ ಕಾರಂತ ಅವರು ವಿವರಿಸಿದ್ದಾರೆ.
(20 hours ago)
19
ಕುಂದಾಪುರ ಉಪವಿಭಾಗದ ಉಪ ವಿಭಾಗಾಧಿಕಾರಿ ಕೆ. ಮಹೇಶ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.
(9 hours ago)
16
‘ನಮ್ಮಿಂದ ಜಮೀನು ಕಿತ್ತುಕೊಂಡ ಮೇಲೆ ಅದನ್ನು ಬಳಕೆ ಮಾಡಬೇಕಲ್ಲವೇ? ನಮಗೂ ಉಪಯೋಗವಿಲ್ಲ, ಅವರೂ ಏನೂ ಮಾಡುತ್ತಿಲ್ಲ. ಸುಮ್ಮನೆ ಇಟ್ಟುಕೊಂಡರೆ ಯಾರಿಗೆ ಏನು ಪ್ರಯೋಜನ?’...
(23 hours ago)
16
Ugadi 2025: Podcast | ಯುಗಾದಿ ವರ್ಷ ಭವಿಷ್ಯ ಕೇಳಿ
(20 hours ago)
15
ಆಲಮಟ್ಟಿ ಜಲಾಶಯದ ಮುಂಭಾಗದ ರೈಲ್ವೆ ಸೇತುವೆ ಕೆಳಗೆ ಕೃಷ್ಣಾ ನದಿಯಲ್ಲಿ ಯುಗಾದಿ ಪಾಡ್ಯದ ಅಂಗವಾಗಿ ಸ್ನಾನಕ್ಕೆ ತೆರಳಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ.
(11 hours ago)
14
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮೂಲಕ ಹಾದು ಹೋಗಿರುವ ಶಿವಮೊಗ್ಗ– ತಡಸ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸುತ್ತಿರುವ ಟೋಲ್ ಗೇಟ್, ಹಲವು ಸಮಸ್ಯೆಗಳನ್ನು ಹುಟ್ಟುಹಾಕುತ್ತಿದೆ.
(17 hours ago)
14
ಬಸವಕಲ್ಯಾಣ ತಾಲ್ಲೂಕಿನ ಗಡಿಯಿಂದ ಕೇವಲ ಒಂದು ಕಿ.ಮೀ ಅಂತರದಲ್ಲಿದ್ದರೂ ಮಹಾರಾಷ್ಟ್ರ ರಾಜ್ಯಕ್ಕೊಳಪಟ್ಟಿರುವ ನೆಪದಿಂದ ಹಾಲಹಳ್ಳಿ ಗ್ರಾಮದ ಚನ್ನಬಸವಣ್ಣನವರ ಸ್ಮಾರಕವನ್ನು ನಿರ್ಲಕ್ಷಿಸಲಾಗಿದೆ
(16 hours ago)
13
'ಬಜರಂಗ ದಳ ಕಾರ್ಯಕರ್ತರ ಮೇಲೆ ವಿನಾಕಾರಣ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಲಾಗುತ್ತಿದೆ' ಎಂದು ಆರೋಪಿಸಿ, ಇಲ್ಲಿನ ಶಹಾಪುರ ಠಾಣೆ ಎದುರು ಬಜರಂಗ ದಳ, ಹಿಂದು ಸಂಘಟನೆಗಳ ಕಾರ್ಯಕರ್ತರು ಮತ್ತು ಮಹಿಳೆಯರು ಶನಿವಾರ ಪ್ರತಿಭಟನೆ ನಡೆಸಿದರು.
(22 hours ago)
11
1956 ರಲ್ಲಿ ತಮ್ಮ ಅನುಯಾಯಿಗಳೊಂದಿಗೆ ಡಾ. ಬಿ. ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕರಿಸಿದ ನಾಗ್ಪುರದ ದೀಕ್ಷ ಭೂಮಿಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ, ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸಿದರು.
(16 hours ago)
10
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
News18 ಕನ್ನಡ
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
News18 ಕನ್ನಡ
ಕನ್ನಡಪ್ರಭ
Zee News ಕನ್ನಡ
ಈ ಸಂಜೆ
TV9 ಕನ್ನಡ
ವಿಶ್ವವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
Btv ನ್ಯೂಸ್
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
ಸಾಹಿಲ್ ಆನ್ ಲೈನ್
ಉದಯವಾಣಿ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Mar 31
ಯುಗಾದಿ: ನಿಮ್ಮ ಉಡದಾರ ಬದಲಾವಣೆ ಮಾಡಿದಿರಾ? ಇದಕ್ಕೆ ವೈಜ್ಞಾನಿಕ ಕಾರಣವೂ ಇದೆ
82 mins ago
ಪುಟಿನ್ ಹತ್ಯೆಗೆ ಯತ್ನ? ರಷ್ಯಾ ಅಧ್ಯಕ್ಷರ ಅಧಿಕೃತ ಕಾರು ಸ್ಫೋಟ: ವರದಿ
113 mins ago
Mar 30
ಪುರಸಭೆ ವ್ಯಾಪ್ತಿಯ ಕಸಬಾಲಿಂಗಸುಗೂರು ಗ್ರಾಮದಲ್ಲಿ ಶನಿವಾರ ಬೀದಿ ನಾಯಿಗಳ ಹಾವಳಿಗೆ ಐದು ವರ್ಷದ ಬಾಲಕನೊಬ್ಬ ಸಾವಿಗೀಡಾಗಿದ್ದಾನೆ.
6 hours ago
ರಾಜಸ್ಥಾನ ರಾಯಲ್ಸ್ (ಆರ್ಆರ್) ತಂಡವು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ವಿರುದ್ಧದ ಪಂದ್ಯದಲ್ಲಿ 6 ರನ್ ಅಂತರದ ಜಯ ಸಾಧಿಸಿತು. ಆ ಮೂಲಕ, ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಜಯದ ಖಾತೆ ತೆರೆಯಿತು.
6 hours ago
IPL 2025 | RR vs CSK: ಜಯದ ಖಾತೆ ತೆರೆದ ರಾಜಸ್ಥಾನ; ಚೆನ್ನೈಗೆ ಎರಡನೇ ಸೋಲು
6 hours ago
Ugadi Horoscope: ನಿಮ್ಮ ಯುಗಾದಿ ರಾಶಿಫಲ ಹೇಗಿದೆ? ಇಲ್ಲಿ ವೀಕ್ಷಿಸಿ
6 hours ago
INDw vs AUSw Cricket: 2026ರ ಆರಂಭದಲ್ಲಿ ಆಸ್ಟ್ರೇಲಿಯಾಗೆ ಭಾರತ ಮಹಿಳಾ ತಂಡ
8 hours ago
ಹೊಸದಾಗಿ ಪರಮಾಣು ಒಪ್ಪಂದ ಮಾಡಿಕೊಳ್ಳದಿದ್ದರೆ ಬಾಂಬ್ ದಾಳಿ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಬೆದರಿಕೆಯೊಡ್ಡಿದ್ದಾರೆ.
8 hours ago
‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬುದು ಈ ವರ್ಷದ ಅಂತರರಾಷ್ಟ್ರೀಯ ಯೋಗ ದಿನದ ಘೋಷವಾಕ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಘೋಷಿಸಿದ್ದಾರೆ.
8 hours ago
ನಿತೀಶ್ ರಾಣಾ ಗಳಿಸಿದ ಬಿರುಸಿನ ಅರ್ಧಶತಕದ ಬಲದಿಂದ ರಾಜಸ್ಥಾನ ರಾಯಲ್ಸ್ (ಆರ್ಆರ್) ತಂಡವು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ವಿರುದ್ಧ ಸವಾಲಿನ ಮೊತ್ತ ಕಲೆಹಾಕಿದೆ.
9 hours ago
IPL 2025 | RR vs CSK: ರಾಣಾ ಬಿರುಸಿನ ಅರ್ಧಶತಕ; ಚೆನ್ನೈಗೆ ಸವಾಲಿನ ಗುರಿ
9 hours ago
ಮಹಾಭಾರತದಲ್ಲಿ ಜಯ ಗಳಿಸಿದ್ದು ಕೃಷ್ಣಾರ್ಜುನರೇ ಹೊರತು ಶಕುನಿ-ಧೃತರಾಷ್ಟ್ರರಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾರ್ಮಿಕವಾಗಿ ನುಡಿದಿರುವುದು ಚರ್ಚೆ ಗ್ರಾಸವಾಗಿದೆ.
9 hours ago
ಕುಂದಾಪುರ ಉಪವಿಭಾಗದ ಉಪ ವಿಭಾಗಾಧಿಕಾರಿ ಕೆ. ಮಹೇಶ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.
9 hours ago
ಅಕ್ಟೋಬರ್ನಲ್ಲಿ ಆಸ್ಟ್ರೇಲಿಯಾಗೆ ಭಾರತ ತಂಡ: ಏಕದಿನ, T20 ಸರಣಿ ವೇಳಾಪಟ್ಟಿ ಪ್ರಕಟ
10 hours ago
ವಾರ ಭವಿಷ್ಯ: ಸಂಗಾತಿಯ ಸಹಾಯದಿಂದ ಕೃಷಿ ಅಭಿವೃದ್ಧಿ ಪಡಿಸಬಹುದು
10 hours ago
IND vs AUS: ಭಾರತ ಕ್ರಿಕೆಟ್ ತಂಡವು ಈ ವರ್ಷಾಂತ್ಯದಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, ಏಕದಿನ ಹಾಗೂ ಟಿ20 ಸರಣಿಯಲ್ಲಿ ಆಡಲಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಭಾನುವಾರ ತಿಳಿಸಿದೆ.
10 hours ago
IPL 2025 | RR vs CSK: ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದ ಚೆನ್ನೈ
10 hours ago
ಹಿಮಾಚಲ ಪ್ರದೇಶದ ಕುಲ್ಲುವಿನ ಮಣಿಕರಣ್ ಗುರುದ್ವಾರ ಪಾರ್ಕಿಂಗ್ ಬಳಿ ಭೂಕುಸಿತ ಸಂಭವಿಸಿದೆ. ಮರಗಳು ಉರುಳಿ ಬಿದ್ದ ಪರಿಣಾಮ ಆರು ಮಂದಿ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
10 hours ago
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ (ಆರ್ಆರ್) ವಿರುದ್ಧ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಬೌಲಿಂಗ್ ಆಯ್ದುಕೊಂಡಿದೆ.
10 hours ago
ಬಿರುಸಿನ ಬ್ಯಾಟಿಂಗ್ ಮೂಲಕ ಉಳಿದ ತಂಡಗಳಿಗೆ ನಡುಕ ಹುಟ್ಟಿಸಿದ್ದ ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ತಂಡ, ತವರಿನಲ್ಲಿ ಎರಡನೇ ಸೋಲು ಅನುಭವಿಸಿತು.
11 hours ago
ಆಲಮಟ್ಟಿ ಜಲಾಶಯದ ಮುಂಭಾಗದ ರೈಲ್ವೆ ಸೇತುವೆ ಕೆಳಗೆ ಕೃಷ್ಣಾ ನದಿಯಲ್ಲಿ ಯುಗಾದಿ ಪಾಡ್ಯದ ಅಂಗವಾಗಿ ಸ್ನಾನಕ್ಕೆ ತೆರಳಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ.
11 hours ago
ಛತ್ತೀಸಗಢದಲ್ಲಿ ವಿದ್ಯುತ್, ಇಂಧನ, ರೈಲು, ರಸ್ತೆ, ಶಿಕ್ಷಣ, ವಸತಿ ಮುಂತಾದ ಕ್ಷೇತ್ರಗಳನ್ನು ಒಳಗೊಂಡಂತೆ ₹33,700 ಕೋಟಿಗೂ ಅಧಿಕ ಮೊತ್ತದ ಹಲವಾರು ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
11 hours ago
IPL | ಸ್ಟಾರ್ಕ್ಗೆ 5 ವಿಕೆಟ್, ಪ್ಲೆಸಿ ಫಿಫ್ಟಿ; DCಗೆ 2ನೇ ಜಯ, ಮತ್ತೆ ಸೋತ SRH
11 hours ago
IPL | ವಿಂಡೀಸ್ನ ಸುನಿಲ್ ನಾರಾಯಣ್ ಅವರಿಂದ ಸಾಕಷ್ಟು ಕಲಿತಿದ್ದೇನೆ: ಕುಲದೀಪ್
11 hours ago
ವಿಂಡೀಸ್ ಬೌಲರ್ ಸುನಿಲ್ ನಾರಾಯಣ್ ಅವರಿಂದ ಸಾಕಷ್ಟು ಕಲಿತಿದ್ದೇನೆ: ಕುಲದೀಪ್
12 hours ago
ಅಗ್ರ ಕ್ರಮಾಂಕದ ಬ್ಯಾಟರ್ಗಳ ವೈಫಲ್ಯದ ನಡುವೆಯೂ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿಿದ ಅನಿಕೇತ್ ವರ್ಮಾ, ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ತಂಡವು ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾದರು.
13 hours ago
ಚಿನಕುರುಳಿ | ಭಾನುವಾರ, 30 ಮಾರ್ಚ್ 2025
13 hours ago
ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
13 hours ago
IPL 2025 | ಸ್ಟಾರ್ಕ್ಗೆ 5 ವಿಕೆಟ್; ಅನಿಕೇತ್ ಫಿಫ್ಟಿ; 163 ರನ್ಗೆ SRH ಆಲೌಟ್
13 hours ago
ಕೇಂದ್ರ ಸರ್ಕಾರವು ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು 13 ಪೊಲೀಸ್ ಠಾಣೆಗಳ ವ್ಯಾಪ್ತಿಯನ್ನು ಹೊರತುಪಡಿಸಿ ಇಡೀ ರಾಜ್ಯದಾದ್ಯಂತ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆಯನ್ನು (ಎಎಫ್ಎಸ್ಪಿಎ) ಮತ್ತೆ ಆರು ತಿಂಗಳು ವಿಸ್ತರಿಸಿದೆ.
13 hours ago
IPL 2025 | 3 - 4 ವರ್ಷ ಹಿಂದಿನ ರೋಹಿತ್ ಶರ್ಮಾ ಈಗ ಇಲ್ಲ: ಸಂಜಯ್ ಮಂಜ್ರೇಕರ್
13 hours ago
ದಿನ ಭವಿಷ್ಯ: ನಿಮ್ಮ ಮನದ ಮಾತುಗಳಿಗೆ ಬೆಲೆ ಕೊಡುವುದು ಉತ್ತಮ
13 hours ago
ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ - ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ.
14 hours ago
ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣ, ನಾಯಕ ಹಾರ್ದಿಕ್ ಪಾಂಡ್ಯಗೆ ಐಪಿಎಲ್ ದಂಡ ವಿಧಿಸಿದೆ.
14 hours ago
ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣ, ನಾಯಕ ಹಾರ್ದಿಕ್ ಪಾಂಡ್ಯಗೆ ತಂಡ ಐಪಿಎಲ್ ದಂಡ ವಿಧಿಸಿದೆ.
14 hours ago
ಎಣ್ಣೆ ಸ್ನಾನ ಮಾಡಿ ಉಡದಾರ ಬದಲಾಯಿಸುವುದು ಸಂಪ್ರದಾಯ
14 hours ago
IPL 2025 | GT vs MI: ನಿಧಾನಗತಿ ಬೌಲಿಂಗ್: ಮುಂಬೈ ನಾಯಕ ಹಾರ್ದಿಕ್ಗೆ ದಂಡ
14 hours ago
IPL 2025 | SRH vs DC: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಎಸ್ಆರ್ಎಚ್
15 hours ago
ಒಡಿಶಾದ ಕಟಕ್ ಜಿಲ್ಲೆಯ ನೆರ್ಗುಂಡಿ ರೈಲು ನಿಲ್ದಾಣದ ಬಳಿ ಎಸ್ಎಂವಿಟಿ ಬೆಂಗಳೂರು-ಕಾಮಾಕ್ಯ ಎಕ್ಸ್ಪ್ರೆಸ್ನ ಹನ್ನೊಂದು ಬೋಗಿಗಳು ಹಳಿತಪ್ಪಿದ್ದು, ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
15 hours ago
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ಮುಖಾಮುಖಿಯಾಗಿವೆ.
15 hours ago
ರಷ್ಯಾ ಅಧಕ್ಷ ವ್ಲಾಡಿಮಿರ್ ಪುಟಿನ್ ಅವರ ಅಧಿಕೃತ ಕಾರು ಎಂದು ನಂಬಲಾದ ʼಔರಸ್ ಸೆನಾಟ್ ಲಿಮೋಸಿನ್ʼ ಕಾರು ಮಾಸ್ಕೊದಲ್ಲಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.
15 hours ago
ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಸೀದಿಯೊಂದರಲ್ಲಿ ಇಂದು (ಭಾನುವಾರ) ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.
16 hours ago
1956 ರಲ್ಲಿ ತಮ್ಮ ಅನುಯಾಯಿಗಳೊಂದಿಗೆ ಡಾ. ಬಿ. ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕರಿಸಿದ ನಾಗ್ಪುರದ ದೀಕ್ಷ ಭೂಮಿಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ, ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸಿದರು.
16 hours ago
ಯುಗಾದಿ ಪ್ರಯುಕ್ತ ಶ್ರೀಶೈಲಕ್ಕೆ ತೆರಳುವ ಭಕ್ತರ ಸಂಖ್ಯೆ ಹೆಚ್ಚಿದೆ. ರಾಯಚೂರು ಹಾಗೂ ನೆರೆಯ ಬಾಗಲಕೋಟೆ, ವಿಜಯನಗರ ಹಾಗೂ ಯಾದಗಿರಿ ಜಿಲ್ಲೆಗಳ ಭಕ್ತರು ಬೆಂಕಿ ಬಿಸಿಲು ಲೆಕ್ಕಿಸದೇ ವಾಹನಗಳ ಮೇಲೆ ಕುಳಿತು ಪ್ರವಾಸ ಮಾಡುತ್ತಿದ್ದಾರೆ.
16 hours ago
ಯಾದಗಿರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಹಾಶಿವರಾತ್ರಿ ನಂತರ ಬಿಸಿಲಿನ ತಾಪ ಹೆಚ್ಚುತ್ತಿದೆ. ಇದರಿಂದ ನೈಸರ್ಗಿಕವಾಗಿ ತಣ್ಣನೆಯ ನೀರು ಕುಡಿಯಲು ಗ್ರಾಹಕರು ಮಣ್ಣಿನ ಮಡಕೆ ಮೊರೆ ಹೋಗಿದ್ದಾರೆ. ಇದರಿಂದ ಮಣ್ಣಿನ ಮಡಕೆಗಳಿಗೆ ಬೇಡಿಕೆ ಹೆಚ್ಚಾಗಿದೆ.
16 hours ago
ಬಸವಕಲ್ಯಾಣ ತಾಲ್ಲೂಕಿನ ಗಡಿಯಿಂದ ಕೇವಲ ಒಂದು ಕಿ.ಮೀ ಅಂತರದಲ್ಲಿದ್ದರೂ ಮಹಾರಾಷ್ಟ್ರ ರಾಜ್ಯಕ್ಕೊಳಪಟ್ಟಿರುವ ನೆಪದಿಂದ ಹಾಲಹಳ್ಳಿ ಗ್ರಾಮದ ಚನ್ನಬಸವಣ್ಣನವರ ಸ್ಮಾರಕವನ್ನು ನಿರ್ಲಕ್ಷಿಸಲಾಗಿದೆ
16 hours ago
ನಿಷೇಧಿತ ಕೊಡೇನ್ಯುಕ್ತ (ಸಣ್ಣ ನೋವು ನಿವಾರಕ) ₹53,550 ಮೌಲ್ಯದ ಕೆಮ್ಮಿನ ಔಷಧವನ್ನು ಬೈಕ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಓರ್ವನನ್ನು ಮಹಾರಾಷ್ಟ್ರದ ಠಾಣೆಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ
17 hours ago
ಏ.1ರಿಂದ ಪರಿಷ್ಕೃತ ದರ: ಫಾಸ್ಟ್ಸ್ಟ್ಯಾಗ್ ಹೊಂದಿರದಿದ್ದರೆ ದುಪ್ಪಟ್ಟು ಶುಲ್ಕ
17 hours ago
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮೂಲಕ ಹಾದು ಹೋಗಿರುವ ಶಿವಮೊಗ್ಗ– ತಡಸ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸುತ್ತಿರುವ ಟೋಲ್ ಗೇಟ್, ಹಲವು ಸಮಸ್ಯೆಗಳನ್ನು ಹುಟ್ಟುಹಾಕುತ್ತಿದೆ.
17 hours ago
ಮುಳಗುಂದ : ಇಲ್ಲಿನ ಸಿದ್ದೇಶ್ವರ ದೇವಾಲಯವು ಪ್ರಮುಖ ಐತಿಹಾಸಿಕ ಪರಂಪರೆಯನ್ನು ಶ್ರೀಮಂತಗೊಳಿಸಿದೆ, ಯುಗಾದಿ ದಿನದಂದು ಸಂಜೆಯ ಸೂರ್ಯಾಸ್ತದ ಸಮಯದಲ್ಲಿ ದೇವಾಲಯದ ಮೂರು ಮಂಟಪಗಳನ್ನು ಪ್ರವೇಶಿಸಿ ಗರ್ಭಗುಡಿಯಲ್ಲಿರುವ ಸಿದ್ದೇಶ್ವರ...
17 hours ago
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಎಸ್ಯುವಿಯೊಂದು ಛತ್ತೀಸಗಢದ ಬಿಲಾಸ್ಪುರದಲ್ಲಿ ಗೌರೇಲಾ-ಪೆಂದ್ರ-ಮಾರ್ವಾಹಿ ಜಿಲ್ಲೆಯಲ್ಲಿ ಸೇತುವೆಯಿಂದ ನದಿಗೆ ಬಿದ್ದು ಇಬ್ಬರು ಸಾವಿಗೀಡಾಗಿ, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
17 hours ago
ಹಗರಿಬೊಮ್ಮನಹಳ್ಳಿ: ಪಟ್ಟಣದ ರಾಮನಗರ ಮತ್ತು ರೈತರ ಓಣಿಯಲ್ಲಿ ವಾಸವಿರುವ 100ಕ್ಕೂ ಹೆಚ್ಚು ಕುಟುಂಬಗಳಲ್ಲಿ ಯುಗಾದಿ ಹೊಸವರ್ಷದ ಸಂಭ್ರಮ ಇಲ್ಲ.
17 hours ago
ಟ್ಯಾಗೋರ್ ಕಡಲತೀರದಲ್ಲಿ ವರ್ಷದ ಹಿಂದೆ ನೆಲೆನಿಂತ ‘ಟುಪಲೇವ್’ (143–ಎಂ) ಯುದ್ಧವಿಮಾನ ವಸ್ತು ಸಂಗ್ರಹಾಲಯ ಸಾರ್ವಜನಿಕ ವೀಕ್ಷಣೆಗೆ ಲಭಿಸದೆ ಐದೂವರೆ ತಿಂಗಳು ಕಳೆದಿದೆ.
17 hours ago
ಅಂಕೋಲಾ ತಾಲ್ಲೂಕು ಕೇಂದ್ರದಿಂದ 40 ಕಿ.ಮೀ ದೂರದಲ್ಲಿರುವ ಅಚವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರದ ಹಲವು ಯೋಜನೆ ಸಾಕಾರಗೊಳ್ಳಲು ಅರಣ್ಯ ಇಲಾಖೆಯಿಂದ ಅನುಮತಿ ಸಿಗದೆ ಅಡ್ಡಿಯಾಗಿದೆ ಎಂಬ ದೂರುಗಳಿವೆ.
17 hours ago
ಬಾಗಲಕೋಟೆ ಜಿಲ್ಲೆಯ ಕೆಲವು ಅಂಗಡಿಗಳಲ್ಲಿ ಮಾರಾಟ ಮಾಡುವ ಮೆಣಸಿನಕಾಯಿ ಪುಡಿ, ಮಸಾಲ ಪದಾರ್ಥ, ಚಹಾ ಪುಡಿ, ಟೊಮೆಟೊ ಸಾಸ್, ಬೆಲ್ಲ, ಉಪ್ಪು ಮುಂತಾದ ವಸ್ತುಗಳು ಕಳಪೆ ಗುಣಮಟ್ಟದ್ದಾಗಿವೆ. ಇನ್ನೂ ಕೆಲವು ಬಳಕೆಗೆ ‘ಅಸುರಕ್ಷಿತ’ ವಾಗಿವೆ.
17 hours ago
ಯುಗಾದಿ: ತೆಂಗಿನಕಾಯಿ ಬಲು ದುಬಾರಿ
19 hours ago
ದೇರಳಕಟ್ಟೆಯಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ ಕಳವಿಗೆ ಯತ್ನಿಸಿದ ಮೂವರ ಪೈಕಿ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಸ್ಥಳೀಯರ ಸಹಕಾರದಿಂದ ಹಿಡಿದಿದ್ದಾರೆ. ಕೇರಳ ನಿವಾಸಿಗಳಾದ ಮುರಳಿ ಮತ್ತು ಇರ್ಷಾದ್ ಬಂಧಿತರು
19 hours ago
ಜೈಪುರದಿಂದ ಚೆನ್ನೈಗೆ ತೆರಳುತ್ತಿದ್ದ ವಿಮಾನದ ಚಕ್ರ ಲ್ಯಾಂಡಿಂಗ್ಗೆ ಮುನ್ನ ಸ್ಫೋಟಗೊಂಡಿದ್ದು, ಅಧಿಕಾರಿಗಳು ವಿಮಾನವನ್ನು ಇಲ್ಲಿ ತುರ್ತು ಲ್ಯಾಂಡಿಂಗ್ಗೆ ಅನುವು ಮಾಡಿಕೊಟ್ಟಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
19 hours ago
ಚ್ಛೇದನ ಕೋರಿ ರಾಜ್ಯದ ಕೌಟುಂಬಿಕ ನ್ಯಾಯಾಲಯಗಳಲ್ಲಿ ಸಲ್ಲಿಕೆಯಾಗುವ ಅರ್ಜಿಗಳ ಸಂಖ್ಯೆ ಹೆಚ್ಚುತ್ತಿವೆ. ವಾರ್ಷಿಕ 40 ಸಾವಿರ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಐದು ವರ್ಷಗಳಲ್ಲಿ 1.95 ಲಕ್ಷ ಅರ್ಜಿ ಸಲ್ಲಿಕೆಯಾಗಿವೆ. ನಿತ್ಯ ಸರಾಸರಿ ನೂರಕ್ಕೂ ಹೆಚ್ಚು ಅರ್ಜಿಗಳು ನ್ಯಾಯಾಲಯದ ಮೆಟ್ಟಿಲೇರುತ್ತಿವೆ.
19 hours ago
ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಜಾಲವನ್ನು ಪಂಜಾಬ್ ಪೊಲೀಸರು ಭಾನುವಾರ ಭೇದಿಸಿದ್ದು, ಇಬ್ಬರನ್ನು ಬಂಧಿಸಿ 6 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ
19 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ