Last Updated: 22 Feb 2025 9:03 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಬಸ್ ನಿರ್ವಾಹಕ ಮಹಾದೇವ ಹುಕ್ಕೇರಿ ವಿರುದ್ಧ ಯುವತಿ ಮಾರಿಹಾಳ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ, ಇಲ್ಲಿನ ಕೋಟೆ ಬಳಿಯ ಅಶೋಕ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
(9 hours ago)
25
ಅಪರೂಪದ ಖನಿಜ ನೀಡಿದರಷ್ಟೇ ಸೇನಾ ನೆರವು; US ಬೇಡಿಕೆಗೆ ಬೇಸ್ತುಬಿದ್ದ ಉಕ್ರೇನ್
(15 hours ago)
22
ಮೇಘಾಲಯದ ರಾಜ್ಯಪಾಲರಾದ ಸಿ.ಎಚ್. ವಿಜಯ ಶಂಕರ್ ಅವರು ಶನಿವಾರ ಇಲ್ಲಿನ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದರು.
(10 hours ago)
19
ರಾಜ್ಯ ಸರ್ಕಾರದ ನಡೆಯನ್ನು ‘ದುಸ್ಸಾಹಸ ಮತ್ತು ಈ ತಿದ್ದುಪಡಿ ಮಸೂದೆಯು ಅಸಾಂವಿಧಾನಿಕ. ಕಾಯ್ದೆಗೆ ತರಲು ಉದ್ದೇಶಿಸಿದ ತಿದ್ದುಪಡಿಯು ದಾರಿ ತಪ್ಪಿಸುವಂತಿದೆ’ ಎಂದು ರಾಜ್ಯಪಾಲರು ಪ್ರತಿಪಾದಿಸಿದ್ದಾರೆ.
(14 hours ago)
17
ಪ್ರಕೃತಿ ಲಮ್ಸಾಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿನಿಲಯ ಖಾಲಿ ಮಾಡುವಂತೆ ನೇಪಾಳದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಆದೇಶಿಸಿದ ಬಳಿಕ ರಕ್ಸಾಲ್ ಗಡಿ ಮೂಲಕ 159 ವಿದ್ಯಾರ್ಥಿಗಳು ದೇಶಕ್ಕೆ ಮರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
(13 hours ago)
16
ಪ್ರಬಲನೇ ಜಗತ್ತಿನ ಒಡೆಯ ಎಂಬ ‘ಜಂಗ್ಲಿ’ ಕಾನೂನನ್ನು ವಿಶ್ವಗುರು ಆಗಬಯಸುವ ಭಾರತ ಒಪ್ಪಬೇಕೆ? ಇದಕ್ಕೆ ಮೋದಿ ಅವರ ಸಮರ್ಥಕರೇ ಉತ್ತರಿಸಬೇಕು.
(14 hours ago)
15
WPL 2025: ತವರಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ಗೆ ಮಣಿದ ಆರ್ಸಿಬಿ
(21 hours ago)
14
Champions Trophy History | ಭಾರತ-ಪಾಕ್ ಐದು ಬಾರಿ ಮುಖಾಮುಖಿ; ಯಾರಿಗೆ ಮೇಲುಗೈ?
(6 hours ago)
13
ರಾಜ್ಯದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವ ರಾಜ್ಯ ಸಂಪುಟ ಉಪಸಮಿತಿಯ ಪ್ರಸ್ತಾವ ಸಕಾಲಿಕವಾಗಿದೆ. ಎರಡು ಮೂರು ದಶಕಗಳಿಂದ ರಾಜ್ಯದ ಉನ್ನತ ಶಿಕ್ಷಣದ ಗುಣಮಟ್ಟ ಆಶಾದಾಯಕವಾಗಿಲ್ಲ.
(14 hours ago)
13
ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ (ಬಿಎನ್ಪಿ) ನಾಯಕರೊಬ್ಬರನ್ನು ಅವರ ಪತ್ನಿಯ ಎದುರೇ ವಿರೋಧಿಗಳು ಥಳಿಸಿ ಕೊಂದಿರುವ ಘಟನೆ ಢಾಕಾದಲ್ಲಿ ಶುಕ್ರವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(2 hours ago)
12
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
Zee News ಕನ್ನಡ
ಕನ್ನಡಪ್ರಭ
ಮುಖ್ಯ ವಾರ್ತೆಗಳು
Zee News ಕನ್ನಡ
ಸುವರ್ಣ ನ್ಯೂಸ್
ಕನ್ನಡಪ್ರಭ
ವಿಜಯ ಕರ್ನಾಟಕ
News18 ಕನ್ನಡ
ಈ ಸಂಜೆ
TV9 ಕನ್ನಡ
ಪಬ್ಲಿಕ್ ಟಿವಿ
ಉದಯವಾಣಿ
ವಾರ್ತಾಭಾರತಿ
ವಿಶ್ವವಾಣಿ
ಪ್ರಜಾವಾಣಿ
ಸಂಜೆವಾಣಿ
Btv ನ್ಯೂಸ್
ದಿಗ್ವಿಜಯ ನ್ಯೂಸ್
ಮಂಗಳೂರಿಯನ್
ಸಾಹಿಲ್ ಆನ್ ಲೈನ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Feb 22
ವರ್ಷಕ್ಕೆರಡು ಬಾರಿ ‘ಟಾಪ್ಸ್’ ಅಥ್ಲೀಟುಗಳ ಮೌಲ್ಯಮಾಪನ: ಕ್ರೀಡಾ ಸಚಿವಾಲಯ
59 mins ago
PHOTOS | ವಿಜೃಂಭಣೆಯಿಂದ ಜರುಗಿದ ಕೊಟ್ಟೂರೇಶ್ವರ ಸ್ವಾಮಿಯ ರಥೋತ್ಸವ
88 mins ago
ICC Champions Trophy: ಟೂರ್ನಿಯ ಗರಿಷ್ಠ ಮೊತ್ತ ಕಲೆಹಾಕಿದ ಇಂಗ್ಲೆಂಡ್
2 hours ago
ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ (ಬಿಎನ್ಪಿ) ನಾಯಕರೊಬ್ಬರನ್ನು ಅವರ ಪತ್ನಿಯ ಎದುರೇ ವಿರೋಧಿಗಳು ಥಳಿಸಿ ಕೊಂದಿರುವ ಘಟನೆ ಢಾಕಾದಲ್ಲಿ ಶುಕ್ರವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
2 hours ago
ಅಮೆರಿಕದ ತನಿಖಾ ಸಂಸ್ಥೆ ಎಫ್ಬಿಐನ 9ನೇ ನಿರ್ದೇಶಕರಾಗಿ ನೇಮಕಗೊಂಡಿರುವ ಭಾರತೀಯ ಮೂಲದ ಕಾಶ್ ಪಟೇಲ್ ಅವರು ಭಗವದ್ಗೀತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
2 hours ago
2024–25ನೇ ಡಿಸೆಂಬರ್ ತ್ರೈಮಾಸಿಕದಲ್ಲಿ ದೇಶದ ವಾಣಿಜ್ಯ ಬ್ಯಾಂಕ್ಗಳ ಸಾಲ ನೀಡಿಕೆ ಪ್ರಮಾಣ ಹಾಗೂ ಠೇವಣಿ ಸಂಗ್ರಹದಲ್ಲಿ ಇಳಿಕೆಯಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ತಿಳಿಸಿದೆ.
2 hours ago
ಮೀರಠ್ನ ದೆಹಲಿ ರಸ್ತೆಯಲ್ಲಿ ಇದ್ದ ದಶಕಗಳಷ್ಟು ಹಳೆಯ ಮಸೀದಿಯನ್ನು ಪ್ರಾದೇಶಿಕ ರ್ಯಾಪಿಡ್ ಟ್ರಾನ್ಸಿಟ್ ಸಿಸ್ಟಂ (ಆರ್ಆರ್ಟಿಎಸ್) ಕಾರಿಡಾರ್ ನಿರ್ಮಾಣಕ್ಕಾಗಿ ಕೆಡವಲಾಯಿತು.
2 hours ago
ಹಮಾಸ್ ಬಂಡುಕೋರ ಸಂಘಟನೆಯು ರಫಾದಲ್ಲಿ ಇಬ್ಬರು ಮತ್ತು ನುಸೈರತ್ನಲ್ಲಿ ಮೂವರು ಇಸ್ರೇಲಿ ಒತ್ತೆಯಾಳುಗಳನ್ನು ಶನಿವಾರ ಬಿಡುಗಡೆ ಮಾಡಿದೆ. ಕದನ ವಿರಾಮ ಒಪ್ಪಂದದ ಪ್ರಕಾರ ಶನಿವಾರದಂದು ಒಟ್ಟು ಆರು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಬೇಕಿತ್ತು.
2 hours ago
‘ಆಹಾರ ಪದಾರ್ಥಗಳ ಬೆಲೆ ಗಗನಮುಖಿಯಾಗಿದ್ದು ಇದನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಒಪ್ಪಿಕೊಳ್ಳಬೇಕು. ಜನರ ಕುರಿತು ಕಿಂಚಿತ್ತಾದರೂ ಕಾಳಜಿ ತೋರಿಸುವ ಮೂಲಕ ಜನರಿಗೆ ಅಗತ್ಯ ಪರಿಹಾರ ಒದಗಿಸಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.
2 hours ago
ಮಹಿಳಾ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಇಂದಿನ (ಶನಿವಾರ) ಪಂದ್ಯದಲ್ಲಿ ಡೆಲ್ಲಿ ಕಾಪಿಟಲ್ಸ್ ಹಾಗೂ ಯುಪಿ ವಾರಿಯರ್ಸ್ ಮುಖಾಮುಖಿಯಾಗಿವೆ.
2 hours ago
WPL 2025: ಯುಪಿ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ಕೆ
2 hours ago
ವಿಶ್ವ ಚಾಂಪಿಯನ್ಷಿಪ್ಗೆ ಗುಲ್ವೀರ್ ಸಿಂಗ್: 14 ನಿಮಿಷದೊಳಗೆ ಓಡಿದ ಮೊದಲ ಭಾರತೀಯ
2 hours ago
ನಿಫ್ಟಿಯಲ್ಲಿ ಅತಿಹೆಚ್ಚು ಮಾರುಕಟ್ಟೆ ಬಂಡವಾಳ ಹೊಂದಿರುವ 50 ಕಂಪನಿಗಳ ಗುಚ್ಛಕ್ಕೆ (ನಿಫ್ಟಿ 50) ಮಾರ್ಚ್ 28ರಂದು, ಜಿಯೊ ಫೈನಾನ್ಶಿಯಲ್ ಸರ್ವಿಸಸ್ ಲಿಮಿಟೆಡ್ ಹಾಗೂ ಜೊಮಾಟೊ ಕಂಪನಿಯು ಅಧಿಕೃತವಾಗಿ ಸೇರ್ಪಡೆಯಾಗಲಿವೆ ಎಂದು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ತಿಳಿಸಿದೆ.
2 hours ago
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಬಿಜೆಪಿ ಶಾಸಕ ಅರವಿಂದರ್ ಸಿಂಗ್ ಲವ್ಲಿ ಅವರನ್ನು ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ್ದಾರೆ.
2 hours ago
ICC Champions Trophy 2025: ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳು ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಇಂದಿನ ಪಂದ್ಯದಲ್ಲಿ ಮುಖಾಮುಖಿಯಾಗಿವೆ.
2 hours ago
AUS vs ENG: ಡಕೆಟ್ 165, ಇಂಗ್ಲೆಂಡ್ 351: ಒಂದೇ ಪಂದ್ಯದಲ್ಲಿ ಹಲವು ದಾಖಲೆ
2 hours ago
CT: ಲಾಹೋರ್ ಕ್ರೀಡಾಂಗಣದಲ್ಲಿ ಭಾರತದ ರಾಷ್ಟ್ರಗೀತೆ; ಮುಜುಗರಕ್ಕೀಡಾದ ಪಾಕಿಸ್ತಾನ
2 hours ago
AUS vs ENG: ಡಕೆಟ್ ಶತಕದ ಅಬ್ಬರ; ಆಸೀಸ್ಗೆ 352 ರನ್ ಗುರಿ ಒಡ್ಡಿದ ಇಂಗ್ಲೆಂಡ್
3 hours ago
ದಿನ ಭವಿಷ್ಯ | 22 ಫೆಬ್ರುವರಿ 2025: ಈ ರಾಶಿಯವರಿಗೆ ಭೂ ಖರೀದಿಯ ಯೋಗವಿದೆ
3 hours ago
ಮತ ಚಲಾವಣೆಗೆ ಮತಯಂತ್ರಗಳ ಬದಲು ಬ್ಯಾಲೆಟ್ ಪೇಪರ್ ಬಳಕೆ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯ ಬಗ್ಗೆಯೂ ಸ್ನೇಹಿತರಾಗಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಗಮನ ಕೊಡಬೇಕು ಎಂದು ಕಾಂಗ್ರೆಸ್ ಇಂದು (ಶನಿವಾರ) ಹೇಳಿದೆ.
3 hours ago
ಭಾರತೀಯ ರಿಸರ್ವ್ ಬ್ಯಾಂಕ್ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.
3 hours ago
ಚುರುಮುರಿ: ಹೂ-ಡಿಕೆ ಚರ್ಚೆ!
3 hours ago
ಚಿನಕುರುಳಿ Cartoon: 22 ಫೆಬ್ರುವರಿ 2025
3 hours ago
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಅಸಮರ್ಪಕವಾದ ಶೌಚಾಲಯಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕೋರಿದೆ.
4 hours ago
ಆಧ್ಯಾತ್ಮಿಕ ಮತ್ತು ಪರಿಸರ ಪ್ರವಾಸೋದ್ಯಮಕ್ಕೆ ಡಬಲ್ ಎಂಜಿನ್ ಸರ್ಕಾರವು ಉತ್ತೇಜನ ನೀಡಲಿದ್ದು, ಸಾಕಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು (ಶನಿವಾರ) ಹೇಳಿದ್ದಾರೆ.
5 hours ago
ಒಡಿಶಾದ KIIT ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ನೇಪಾಳಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯ ತೊರೆಯುವಂತೆ ಕಾಲೇಜು ಆಡಳಿತ ಮಂಡಳಿ ಸೂಚಿಸಿದೆ. ಇದರಿಂದಾಗಿ ನೇಪಾಳದ 159 ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾರೆ.
5 hours ago
ಗೋದಾವರಿ-ಕೃಷ್ಣಾ-ಕಾವೇರಿ ಜೋಡಣೆ: ರಾಜ್ಯಕ್ಕೆ 25 ಟಿಎಂಸಿ ಅಡಿ ಮೀಸಲಿಡಿ: ದೇವೇಗೌಡ
5 hours ago
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಾವು ಪ್ರಯಾಣಿಸಿದ ಏರ್ ಇಂಡಿಯಾ ವಿಮಾನದಲ್ಲಿ ಎದುರಾದ ಅನಾನುಕೂಲತೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
5 hours ago
ಗಾಜಾ ಕದನ ವಿರಾಮ ಒಪ್ಪಂದಕ್ಕೆ ಸಿದ್ಧವಿರುವುದಾಗಿ ಪ್ಯಾಲೆಸ್ಟೀನಿಯನ್ನ ಹಮಾಸ್ ಸಂಘಟನೆ ಶನಿವಾರ ಹೇಳಿಕೆ ನೀಡಿದೆ.
5 hours ago
Champions Trophy History | ಭಾರತ-ಪಾಕ್ ಐದು ಬಾರಿ ಮುಖಾಮುಖಿ; ಯಾರಿಗೆ ಮೇಲುಗೈ?
6 hours ago
ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಣ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ.
6 hours ago
ಪಾಕ್ ಹೆಸರಿಲ್ಲದೆ IND vs BAN ಪಂದ್ಯದ ನೇರಪ್ರಸಾರ: PCB ಕಿಡಿ; ICC ಹೇಳಿದ್ದೇನು?
6 hours ago
ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಭಾರತ ಹಾಗೂ ಬಾಂಗ್ಲಾದೇಶ ನಡುವಣ ಪಂದ್ಯದ ನೇರಪ್ರಸಾರದ ವೇಳೆ ಪಂದ್ಯಾವಳಿಯ ಲೋಗೊದಲ್ಲಿ ಪಾಕಿಸ್ತಾನದ ಹೆಸರು ಇಲ್ಲದ್ದಕ್ಕೆ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಸಮಾಧಾನ ವ್ಯಕ್ತಪಡಿಸಿದೆ.
6 hours ago
ನೃತ್ಯ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ನೃತ್ಯಗಾರ್ತಿ ಅನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
6 hours ago
ಆಡಳಿತ ಸುಧಾರಣಾ ಇಲಾಖೆಯು ಕಳೆದ 21 ತಿಂಗಳಿಂದ ಇಲ್ಲದ ಕಾರಣ, ಅನಿವಾಸಿ ಭಾರತೀಯ (ಎನ್ಆರ್ಐ) ವ್ಯವಹಾರಗಳ ಇಲಾಖೆಯೊಂದನ್ನೇ ನಾನು ಹೊಂದಿದ್ದೇನೆ ಎಂದು ಪಂಜಾಬ್ನ ಸಂಪುಟ ದರ್ಜೆ ಸಚಿವ ಕುಲದೀಪ್ ಸಿಂಗ್ ಧಾಲಿವಾಲ್ ಹೇಳಿದ್ದಾರೆ.
6 hours ago
ತಾಲ್ಲೂಕಿನ ಮಲಘಾಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಆರೋಗ್ಯದಲ್ಲಿ ಶನಿವಾರವೂ ಏರುಪೇರಾಗಿದ್ದು, ಮತ್ತೆ 17 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
6 hours ago
ಹೋಳಿ ಹಬ್ಬವನ್ನು ಚಪ್ರಿಗಳ (ಕಿಡಿಗೇಡಿಗಳ) ಹಬ್ಬ ಎಂದು ಕರೆದ ಆರೋಪದ ಮೇಲೆ ಬಾಲಿವುಡ್ ನಿರ್ದೇಶಕಿ, ನಿರ್ಮಾಪಕಿ ಫರ್ಹಾ ಖಾನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
6 hours ago
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಾವು ಪ್ರಯಾಣಿಸಿದ ಏರ್ ಇಂಡಿಯಾ ವಿಮಾನದಲ್ಲಿ ಎದುರಾದ ಅನಾನುಕೂಲತೆಯ ಕುರಿತು ಅಸಮಾಧಾನಾ ವ್ಯಕ್ತಪಡಿಸಿದ್ದಾರೆ.
6 hours ago
ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್ಎಲ್ಬಿಸಿ) ನಿರ್ಮಾಣ ಹಂತದ ಸುರಂಗದ ಮೇಲ್ಭಾಗ ಕುಸಿದಿದ್ದು, ಕನಿಷ್ಠ ಆರು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
6 hours ago
ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾದ ನಾಯಕ ಸ್ಟೀವ್ ಸ್ಮಿತ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
6 hours ago
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವ ದೆಹಲಿಯ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಮಾತುಕತೆ ನಡೆಸಿದ್ದಾರೆ.
6 hours ago
Champions Trophy | AUS vs ENG: ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ
7 hours ago
ನವ ನಿರ್ಮಾಣ ಸೇನೆ ಕಾರ್ಯಕರ್ತರು ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ– 48ರ ಗುಯಿಲಾಳ ಟೋಲ್ನಲ್ಲಿ ಮಹಾರಾಷ್ಟ್ರ ಬಸ್ ತಡೆದು ಚಾಲಕನಿಗೆ ಮಸಿ ಬಳಿದಿದ್ದಾರೆ. ಘಟನೆ ಸಂಬಂಧ ಐಮಂಗಲ ಠಾಣೆ ಪೊಲೀಸರು ಶನಿವಾರ 10 ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
7 hours ago
ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಅವರ ವಿವಾದಾತ್ಮಕ ಶೋ ಬಗ್ಗೆ ಮಾತನಾಡಲು ಹೋಗಿ ನಟಿ ರಾಖಿ ಸಾವಂತ್ ತೊಂದರೆಗೆ ಸಿಲುಕಿದ್ದಾರೆ.
7 hours ago
‘ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಲ್ಲ. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆರಡು ತಿಂಗಳು ವಿಳಂಬವಾಗಿರಬಹುದು. ಮುಂಬರುವ ದಿನಗಳಲ್ಲಿ ಎರಡೂ ತಿಂಗಳ ಹಣವನ್ನು ಒಟ್ಟಿಗೆ ಸೇರಿಸಿಕೊಡಬಹುದು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
7 hours ago
ರಾಜ್ಯದ ಪಾರಂಪರಿಕ ತಾಣಗಳಿಗೆ ಭೇಟಿ ನೀಡಿ ಪರಿಚಯ ಮಾಡಿಕೊಳ್ಳುವ ಪ್ರವಾಸದ ಭಾಗವಾಗಿ ವಿದೇಶಿ ಹೂಡಿಕೆದಾರರ ತಂಡವೊಂದು ಶನಿವಾರ ಹಂಪಿಗೆ ಭೇಟಿ ನೀಡಿತು.
8 hours ago
ಪ್ರಧಾನಿ ನರೇಂದ್ರ ಮೋದಿ ಅವರು ‘ಛಾವಾ’ ಚಿತ್ರವನ್ನು ಗುರುತಿಸಿ ಪ್ರಶಂಸಿಸಿರುವುದಕ್ಕೆ ನಟ ವಿಕ್ಕಿ ಕೌಶಲ್ ಮತ್ತು ನಟಿ ರಶ್ಮಿಕಾ ಮಂದಣ್ಣ ಧನ್ಯವಾದ ತಿಳಿಸಿದ್ದಾರೆ.
8 hours ago
ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಕಾನೂನು ಖಾತರಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಜತೆಗೆ ಮತ್ತೊಂದು ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ಇಂದು (ಶನಿವಾರ) ಸಂಜೆ ನಡೆಸಲಿದೆ.
8 hours ago
ಬಾವಲಿ ಮೂಲಕ ಮನುಷ್ಯನ ದೇಹಕ್ಕೆ
8 hours ago
ನಾಗರಿಕ ವಿಮಾನಯಾನ ಸಚಿವಾಲಯದಡಿ ಕಾರ್ಯನಿರ್ವಹಿಸುವ ಭಾರತೀಯ ವಿಮಾನನಿಲ್ದಾಣಗಳ ಪ್ರಾಧಿಕಾರ (AAI) 83 ವಿವಿಧ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
8 hours ago
'ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ' ಎಂದು ಅರೋಪಿಸಿ ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ನಗರ ಯುವ ಕಾಂಗ್ರೆಸ್ ಘಟಕದ ಅದ್ಯಕ್ಷ ಸೈಯದ್ ಅಬ್ರಾರ್ ಉದಯಗಿರಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
8 hours ago
ಬಸ್ ನಿರ್ವಾಹಕ ಮಹಾದೇವ ಹುಕ್ಕೇರಿ ವಿರುದ್ಧ ಯುವತಿ ಮಾರಿಹಾಳ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ, ಇಲ್ಲಿನ ಕೋಟೆ ಬಳಿಯ ಅಶೋಕ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
9 hours ago
ಜಾರ್ಖಂಡ್ನಲ್ಲಿ ಕೇವಲ ಎರಡು ತಿಂಗಳಲ್ಲಿ ಬರೋಬ್ಬರಿ 19,000 ಎಕರೆ ಅನಧಿಕೃತ ಗಸಗಸೆ ಬೆಳೆ (poppy cultivation) ಪ್ರದೇಶವನ್ನು ಅಲ್ಲಿನ ಸರ್ಕಾರ ನಾಶಗೊಳಿಸಿದೆ.
10 hours ago
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಗುಜರಾತ್ ಮೂಲದ ಮೂವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
10 hours ago
ಡಿಕೆಶಿ ವಿರುದ್ಧ ಇ.ಡಿ, ಸಿಬಿಐಗೆ ಮುನಿರತ್ನ ದೂರು
10 hours ago
ರಸ್ತೆ ಅಭಿವೃದ್ಧಿಗೊಳಿಸುವಂತೆ ಮಾಡಿದ ಮನವಿಗೆ ಸ್ಪಂದಿಸದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಡೆಯಿಂದ ಬೇಸತ್ತು, ಗ್ರಾಮಸ್ಥರೇ ಹಣ ಸಂಗ್ರಹಿಸಿ ಸುಮಾರು ಅರ್ಧ ಕಿ.ಮೀ. ರಸ್ತೆಯನ್ನು ನಿರ್ಮಿಸಿದ್ದಾರೆ.
10 hours ago
ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರೆಮಲೆ ಎಂಬಲ್ಲಿ ದುಷ್ಕರ್ಮಿಗಳು ಶಿಲುಬೆಯನ್ನು ದ್ವಂಸಗೊಳಿಸಿದ್ದಾರೆ.
10 hours ago
ಮೇಘಾಲಯದ ರಾಜ್ಯಪಾಲರಾದ ಸಿ.ಎಚ್. ವಿಜಯ ಶಂಕರ್ ಅವರು ಶನಿವಾರ ಇಲ್ಲಿನ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದರು.
10 hours ago
ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರಿವಾಲ್ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಆದರೆ, ಮದ್ಯದಂಗಡಿಗಳನ್ನು ತೆರೆಯುವ ಮೂಲಕ ಜನರ ಕೋಪಕ್ಕೆ ಗುರಿಯಾದರು’ ಎಂದು ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.
11 hours ago
ದೌಸಾದ ಸಲಾವಾಸ್ ಜೈಲಿನ ಕೈದಿಯೊಬ್ಬ ರಾಜಸ್ಥಾನ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಅವರನ್ನು ಕೊಲ್ಲುವುದಾಗಿ ಶುಕ್ರವಾರ ರಾತ್ರಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
11 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ